Advertisement

ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆಯಿಂದ ಕನಕ ಜಯಂತಿ ಆಚರಣೆ

Advertisement

ವರದಿ: ವಿನಾಯಕ ಆಚಾರ್ಯ., ಕೊಲ್ಲೂರು. ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತಿಯ ಅಂಗವಾಗಿ ಡಿಸೆಂಬರ್ 3ರಂದು ನವಶಕ್ತಿ ಮಹಿಳಾ ವೇದಿಕೆ ವತಿಯಿಂದ ಕನಕದಾಸರ ಜಯಂತಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸದಸ್ಯೆ ಶ್ರೀಮತಿ ಸೀತಾ ದೀಪ ಬೆಳಗುವುದರೊಂದಿಗೆ ಉದ್ಘಾಟಿಸಿದರು. ನವಶಕ್ತಿ ಮಹಿಳಾ ವೇದಿಕೆ ಸದಸ್ಯೆ ಸುಷ್ಮಾ ಅವರು ಕನಕದಾಸ ಜಯಂತಿ ಕುರಿತು ಮಾತಾಡಿದರು. ನವಶಕ್ತಿ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗ್ರೀಷ್ಮಾಗಿರಿಧರ ಭಿಡೆ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ನವಶಕ್ತಿ ಮಹಿಳಾ ವೇದಿಕೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಸುಜಾತ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು ಸುಗುಣ ವಂದಿಸಿದರು. ________________________________________

Advertisement
Advertisement
Recent Posts
Advertisement