Advertisement

ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ.

Advertisement

ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ: ಶುಭ ಹಾರೈಸಿದ ಮಟ್ಟು, ಮುರೊಳ್ಳಿ, ನಿಕೇತ್‌ ರ ವಿಡಿಯೋ. ಕನ್ನಡ ಮೀಡಿಯಾ ಡಾಟ್ ಕಾಮ್ ಲಾಂಛನ ಬಿಡುಗಡೆ ಗೊಳಿಸಿ, ಶುಭ ಹಾರೈಸಿದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಜೊತೆಯಲ್ಲಿ ಕೆಪಿಸಿಸಿ ಸೋಶಿಯಲ್ ಮೀಡಿಯಾ ಮಾಜಿ ಅಧ್ಯಕ್ಷ ನಟರಾಜ ಗೌಡ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು. ಲಾಂಛನ ಬಿಡುಗಡೆಗೊಳಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಜಿ ಸಚಿವ, ಕೆಪಿಸಿಸಿ ಐ.ಟಿ ಸೆಲ್ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡ ಮಧು ಬಂಗಾರಪ್ಪ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಜನಪರ ಚಿಂತಕ ದಿನೇಶ್ ಅಮಿನ್ ಮಟ್ಟು. ಖ್ಯಾತ ನ್ಯಾಯವಾದಿ, ಜನಪರ ಹೋರಾಟಗಾರ ಸುದೀರ್ ಕುಮಾರ್ ಮುರೊಳ್ಳಿ. ಹೋರಾಟಗಾರ ಹಾಗೂ ವಾಗ್ಮಿ ನಿಕೇತ್ ರಾಜ್ ಮೌರ್ಯ ಹಾಗೂ ಪ್ರಧಾನ ಸಂಪಾದಕ ಚಂದ್ರಶೇಖರ ಶೆಟ್ಟಿ. __________________________________

Advertisement
Advertisement
Recent Posts
Advertisement