Advertisement

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಸಭೆ

Advertisement

ತೀರ್ಥಹಳ್ಳಿಯಲ್ಲಿ ಪಟ್ಟಣ ಪಂಚಾಯತಿ ಚುನಾವಣಾ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸಭೆ ನೆಡಸಿದರು. ಸಭೆಯಲ್ಲಿ ಆರ್.ಎಂ.ಮಂಜುನಾಥ್ ಗೌಡ, ಕೆಸ್ತೂರು ಮಂಜುನಾಥ್, ಕಡ್ತೂರು ದಿನೇಶ್,ಡಾ.ಸುಂದ್ರೇಶ್, ಜಯಪ್ರಕಾಶ್ ಶೆಟ್ಟಿ, ಯುವ ಕಾಂಗ್ರೆಸ್ ಅಮರನಾಥ ಶೆಟ್ಟಿ, ಆದರ್ಶ ಹುಂಚದಕಟ್ಟೆ ಮತ್ತು ಹಲವಾರು ಮುಖಂಡರು ಮತ್ತು ಎಲ್ಲಾ 15 ಅಭ್ಯರ್ಥಿಗಳು ಭಾಗವಹಿಸಿದ್ದರು. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement