Advertisement

ಮಂಗಳೂರು: ಕಾಂಗ್ರೆಸ್ ವತಿಯಿಂದ ನಿರಾಶ್ರಿತರಿಗೆ ಊಟ ವಿತರಣಾ ಕಾರ್ಯಕ್ರಮ- ಮಿಥುನ್ ರೈ ಬಾಗಿ.

Advertisement

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, 2019ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಹಾಗೂ ಮಾಜಿ ಶಾಸಕ ಜೆ.ಆರ್. ಲೋಬೋರವರು ಇಂದು ಮಂಗಳೂರು ದಕ್ಷಿಣ ವಿಧಾನ ಸಭಾ ಯುವ ಕಾಂಗ್ರೆಸ್ ಸಮಿತಿಯ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರೀಲ್ ರೇಗೊರವರ ವತಿಯಿಂದ ನಡೆದ ಮಧ್ಯಾಹ್ನದ ಊಟ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಮಾರು 250 ಮಂದಿ ನಿರಾಶ್ರಿತರಿಗೆ ಊಟವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ, ಮಂಗಳೂರು ನಗರ ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಸುಹಾನ್ ಆಳ್ವ, ಮಂಗಳೂರು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಸದಸ್ಯ ಕ್ಲಿಫರ್ಡ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG(ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement