ಪೆಟ್ರೋಲ್, ಡಿಸೇಲ್ ಹಾಗೂ ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಟಪಾಡಿ ಹಾಗೂ ಕಾಪು ಪೇಟೆಯಲ್ಲಿರುವ ಪೆಟ್ರೋಲ್ ಬಂಕ್ ಗಳ ಎದುರುಗಡೆ ಖಾಲಿ ತಟ್ಟೆ ಪ್ರದರ್ಶಿಸುವ, ಬಡಿಯುವ ರೀತಿಯಲ್ಲಿ ವಿಶಿಷ್ಟ ರೀತಿಯಾಗಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯ ನೇತೃತ್ವವನ್ನು
ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪ್ರಭಾ ಶೆಟ್ಟಿಯವರು ವಹಿಸಿದ್ದರು.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಅವರು ಮಾತನಾಡಿ 'ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿಯ ಆಡಳಿತ ಪ್ರಾರಂಭವಾದಂದಿನಿಂದ ಯಾವುದೇ ಎಗ್ಗಿಲ್ಲದೆ ಬಡಜನರನ್ನು ಲೂಟಿ ಮಾಡುವ ಕೆಲಸಕ್ಕೆ ಕೈಹಾಕಿದೆ. ಅಚ್ಛೇ ದಿನ್ ಕೊಡುತ್ತೇವೆಂದು ಭರವಸೆ ನೀಡಿ ಇದೀಗ ಅವರ ಬದುಕನ್ನೇ ದುಸ್ಥಿತಿಗೆ ತಂದು ನಿಲ್ಲಿಸಿದೆ.ಇದೀಗ ಕೊರೋನಾ ಮಹಾಮಾರಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ಗಾಯದ ಮೇಲೆ ಬರೆ ಇಟ್ಟಂತೆ ಪೆಟ್ರೋಲ್ ಮತ್ತು ಇತರ ಇಂಧನಗಳ ಬೆಲೆಯನ್ನು ವಿಪರೀತ ಹೆಚ್ಚಿಸಿ, ಮತ್ತೊಮ್ಮೆ ದೊಡ್ಡ ಹೊಡೆತವನ್ನೇ ನೀಡಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಲಟ್ಟಣಿಗೆ, ಸೌಟು ಹಾಗೂ ಬಟ್ಟಲುಗಳನ್ನು ಕೈಯಲ್ಲಿ ಹಿಡಿದು ಶಬ್ಧ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು. ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪ್ರಭಾ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶ್ರೀಮತಿ ಆಗ್ನೇಸ್ ಡೇಸಾ ಅವರು ಧನ್ಯವಾದವಿತ್ತರು. ಕಟಪಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಇಂದಿರಾ ಆಚಾರ್ಯ,ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಮತಿ ಆಶಾ ಅಂಚನ್,ಪಂಚಾಯತ್ ಸದಸ್ಯರಾದ ಶ್ರೀಮತಿ ಫ್ಲಾವಿಯಾ,ತ್ರಿವೇಣಿ, ಸುಗುಣ ಪೂಜಾರ್ತಿ,ಕಾಪು ಪುರಸಭಾ ಸದಸ್ಯರಾದ ಶ್ರೀಮತಿ ಶಾಂತಲತಾ ಶೆಟ್ಟಿ,ಅಶ್ವಿನಿ ನವೀನ್ ಬಂಗೇರ, ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಶ್ರೀಮತಿ ಜ್ಯೋತಿ ಮೆನನ್,ಸುಚರಿತಾ,ಐರಿನ್ ತಾವ್ರೋ,ದೀಪ್ತಿ ,ಫರೀದಾ ಹೆಜಮಾಡಿ, ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:
BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com