Advertisement

ಬಿಜೆಪಿಯ ವೈಫಲ್ಯಗಳಿಗೆ ಕಾಂಗ್ರೆಸನ್ನು ಏಕೆ ಹೊಣೆ ಮಾಡುತ್ತೀರಿ: ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

Advertisement

ದೇಶದ ದೈನಂದಿನ ವ್ಯವಹಾರದ 86ಶೇ. ಹಣವನ್ನು ನೋಟ್ ಬ್ಯಾನ್ ಹೆಸರಲ್ಲಿ ಅಮಾನ್ಯಗೊಳಿಸಿದ್ದರ ಪರಿಣಾಮವಾಗಿ, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಉಂಟಾಗಿದ್ದ ನಷ್ಟವನ್ನು ಸರಿದೂಗಿಸಲು ಅವೈಜ್ಞಾನಿಕ ರೀತಿಯ ತೆರಿಗೆ ಹೇರಿಕೆಯ ಪರಿಣಾಮವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಆಗಿದೆಯೇ ಹೊರತು, ಯುಪಿಎ ಅವಧಿಯ ಇಂಧನ ಬಾಂಡ್ ಗಳ ಸಾಲ ತೀರಿಸುವ ಕಾರಣಕ್ಕಾಗಿ ಅಲ್ಲ. ಬಿಜೆಪಿ ತನ್ನ ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ ನ ಮೇಲೆ ಗೂಬೆ ಕೂರಿಸಿ ದೇಶದ ಜನರ ದಿಕ್ಕು ತಪ್ಪಿಸಲು ನೋಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರಸ್ ಹೇಳಿದೆ. ►► ಇದನ್ನೂ ಓದಿ: 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ಆಡಳಿತಾರೂಢ ಸರಕಾರಗಳು ಜನರ ಅನುಕೂಲಕ್ಕಾಗಿ ಮಾಡುವ ಬೆಲೆ ನಿಯಂತ್ರಣ , ಸಬ್ಸಿಡಿ ನೀಡಿಕೆಯೇ ಮೊದಲಾದ ಕಾರಣದಿಂದಾಗಿ ಉಂಟಾಗುವ ವಿತ್ತೀಯ ಕೊರತೆಯನ್ನು ಸರಿದೂಗಿಸಲು ಕೆಲವೊಂದು ಕ್ಷೇತ್ರಗಳಲ್ಲಿ ಇಂತಹ ಬಾಂಡ್ ರೂಪದ ಸಾಲಗಳು ಒಂದು ಸಹಜ ಪ್ರಕ್ರಿಯೆ ಮತ್ತು ಇದು ಅನಿವಾರ್ಯವೂ ಆಗಿದೆ. ಓಯಿಲ್ ಬಾಂಡ್ ಗಳು ಇಂತಹ ಒಂದು ಪ್ರಕ್ರಿಯೆಯ ಭಾಗವಾಗಿದ್ದು, ಇಂತಹ ಸಾಲದ ಬಾಂಡ್ ಗಳ ಪಿತಾಮಹರೇ ಬಿಜೆಪಿಯವರು ಎನ್ನ ಬಹುದಾಗಿದೆ. 2002 ರಲ್ಲಿ ಅಂದಿನ ವಾಜಪೇಯಿ ನೇತೃತ್ವದ ಬಿಜೆಪಿ ಸರಕಾರ ಮೊಟ್ಟ ಮೊದಲ ಬಾರಿಗೆ ,9000 ಕೋಟಿ ಮೌಲ್ಯದ ಪೆಟ್ರೋಲ್ ಬಾಂಡ್ ನೀಡಿತ್ತು ಎನ್ನುವುದು ಉಲ್ಲೇಖನೀಯ ಎಂದು ಕಾಂಗ್ರೆಸ್ ಹೇಳಿದೆ. ►► ಇದನ್ನೂ ಓದಿ: ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಯುಪಿಎ ಆಡಳಿತಾವದಿಯಲ್ಲಿ ಕ್ರೂಡ್ ಒಯಿಲ್ ಬೆಲೆ ಚಾರಿತ್ರಿಕ ದಾಖಲೆ‌ ಏರಿಕೆ ಕಂಡಿತ್ತು. ಪರಿಣಾಮವಾಗಿ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ದರದಲ್ಲಿ ಪೆಟ್ರೋಲ್ ನೀಡುವ ಗುರಿಯೊಂದಿಗೆ ವಿವಿದ ಹಂತಗಳಲ್ಲಿ ಒಟ್ಟು 1,44,186 ಕೋಟಿ ರೂ. ಪೆಟ್ರೋಲ್ ಉತ್ಪನ್ನ ಸಂಸ್ಥೆಗಳಿಂದ ಒಯಿಲ್ ಬಾಂಡ್ ನೀಡಿ ಸಾಲ ಮಾಡಿತ್ತು. ಇದರಲ್ಲಿ 9763 ಕೋಟಿ ರೂ. ಈ ಅವದಿ ಯಲ್ಲಿಯೇ ಸಂದಾಯವಾಗಿ 2013-14ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಒಟ್ಟು ಓಯಿಲ್ ಬಾಂಡ್ ಸಾಲದ ಮೊತ್ತ 1,34,423 ಕೋಟಿ ರೂ. ಗೆ ಇಳಿಕೆಯಾಗಿತ್ತು. ಆದರೆ ಬಿಜೆಪಿ ಪೆಟ್ರೋಲ್ ಬೆಲೆ ಏರಿಕೆಗೆ ಯುಪಿಎ ಅವದಿಯ ಒಯಿಲ್ ಬಾಂಡನ್ನೇ ಕಾರಣವಾಗಿಸಿ ಕಾಂಗ್ರೆಸ್ಸಿನ ತೇಜೋವಧೆ ಮಾಡುವ ಗುರಿಯೊಂದಿಗೆ, 2018ರಲ್ಲಿ ತಾನು ಯುಪಿಎ ಅವದಿಯ ಎಲ್ಲ ಒಯಿಲ್ ಬಾಂಡ್ ಸಾಲ ತೀರಿಸಿದ್ದೇವೆ ಎಂದು ಹೇಳಿತ್ತಾದರೂ ಅದು ತೀರಿಸಿದ್ದು 2015ರಲ್ಲಿ ಮೆಚ್ಯೂರಿಟಿಗೊಂಡ ಬಡ್ಡಿ ಸಮೇತ 3500 ಕೋಟಿ ರೂ. ಮೊತ್ತ ಮಾತ್ರ. ►► ಇದನ್ನೂ ಓದಿ: ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ವಾಸ್ತವದಲ್ಲಿ ಬಾಕಿ ಉಳಿದಿರುವ ಒಟ್ಟು ಎಲ್ಲ ಬಾಂಡುಗಳ ರೀಪೇಮೆಂಟ್ ಮೌಲ್ಯ ಬಡ್ಡಿಯೂ ಸೇರಿ 1,70,923 ಕೋಟಿ ರೂ. ಆಗಿದ್ದು, ದೇಶದ ಖಜಾನೆಯಲ್ಲಿ ಈಗಾಗಲೇ 2020- 21ರ ಆರ್ಥಿಕ ವರ್ಷದ ಸರಿಸುಮಾರು 4.28ಲಕ್ಷ ಕೋಟಿ ರೂ. ಪೆಟ್ರೋಲ್ ಡೀಸಿಲ್ ತೆರಿಗೆ ಹಣ ಸಂಗ್ರಹಿತವಾಗಿದೆ. ಇದು ಜನರ ಹಣ. ಈ ಹಣವನ್ನು ಬಳಸಿಕೊಂಡು ಪೆಟ್ರೋಲ್ ಡೀಸಿಲ್ ಬೆಲೆ ಇಳಿಸಿ ಜನರಿಗೆ ಕಡಿಮೆ ಬೆಲೆಯಲ್ಲಿ ದಿನ ಬಳಕೆಯ ವಸ್ತುಗಳು ದೊರೆಯುವಂತೆ ಮಾಡುವುದು ಸರಕಾರದ ಕರ್ತವ್ಯವಾಗಿದೆ. ಆದರೆ ತನ್ನ ಇಚ್ಚಾ ಶಕ್ತಿಯ ಕೊರತೆಯ ಅಪ್ರಬುದ್ದ ಆರ್ಥಿಕ ನಿಲುವಿಗೆ ಜನರನ್ನು ಬಲಿಕೊಟ್ಟು, ಅದಕ್ಕೆ ಕಾಂಗ್ರಸ್ ಪಕ್ಷವನ್ನು ಕಾರಣವಾಗಿಸುವ ಬಿಜೆಪಿಯ ಹುನ್ನಾರವನ್ನು ಕಾಂಗ್ರಸ್ ಸಹಿಸದು ಎಂದು ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement