'ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ 'ವಿಶ್ವ ಹಸಿರು ಕಟ್ಟಡ ಸಪ್ತಾಹ' ಕಾರ್ಯಕ್ರಮದ ನೈಜ ಮುಖ್ಯ ಅತಿಥಿಗಳೆಂದರೆ ವಿಧ್ಯಾರ್ಥಿಗಳು, ಅವರು ಕೈಗೊಂಡ ಈ ಕೆಲಸ ದೇವರ ಕೆಲಸ. ಯಾವುದು
ಪರಿಸರದ ಹೊರಗಡೆ ಇದೆಯೋ ಅವೆಲ್ಲವೂ ನಮ್ಮ ದೇಹದ ಒಳಗಡೆ ಸೇರುತ್ತದೆ. ಪರಿಸರ ಕಲುಷಿತಗೊಂಡರೆ ಗಾಳಿ, ನೀರು, ಆಹಾರ
ಸೇವನೆಯಿಂದ ನಮ್ಮ ದೇಹದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಪ್ಲಾಸ್ಟಿಕ್ ನಂತಹ ವಸ್ತುಗಳ ಬಳಕೆಯನ್ನು ತಡೆಯುವುದು, ಪರಿಸರ
ಸ್ನೇಹಿ ವಸ್ತುಗಳನ್ನು ಮರುಬಳಕೆಗೆ ಒಳಪಡಿಸುವುದು ಈ ರೀತಿಯಲ್ಲಿ ಪರಿಸರ ಸಂರಕ್ಷಣೆ ಮಾಡಬಹುದು" ಎಂದು ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಯವರು
ಹೇಳಿದ್ದಾರೆ.
ಅವರು ಇತ್ತೀಚೆಗೆ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ವಿಶ್ವ ಹಸಿರು ಕಟ್ಟಡ ಸಪ್ತಾಹ'ದ ಅಂಗವಾಗಿ ಕೋಡಿ ಕಡಲತೀರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಆಯೋಜಕರಾದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯ್ಯದ್ ಮೊಹಮ್ಮದ್ ಬ್ಯಾರಿಯವರು
ಮಾತನಾಡಿ "ಕೋಡಿ ಕಡಲತೀರ ಸ್ವಚ್ಛತೆ, ಹಸಿರು ಕೋಡಿ ಯೋಜನೆಯಿಂದ ವಿಶ್ವದಲ್ಲಿ ಕೋಡಿ ಪರಿಸರವು ವಿಶೇಷವಾಗಿ
ಗುರುತಿಸಲ್ಪಡುವಂತಾಗಬೇಕು" ಎಂಬ ಆಕಾಂಕ್ಷೆಯನ್ನು ವ್ಯಕ್ತಪಡಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ದೋಮ ಚಂದ್ರಶೇಖರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ
ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಹಾಜಿ ಕೆ . ಎಮ್ ಅಬ್ದುಲ್ ರೆಹೆಮಾನ್ , ಕೋಡಿ
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್ , ಪುರಸಭಾ ಸದಸ್ಯರುಗಳಾದ ಶ್ರೀಮತಿ ಕಮಲಾ , ಶ್ರೀಮತಿ
ಲಕ್ಷ್ಮೀ , ಪುರಸಭೆ ನಾಮ ನಿರ್ದೇಶಿತ ಸದಸ್ಯರಾದ ನಾಗರಾಜ್ ಕಾಂಚನ್ , ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ
ಪ್ರಾಂಶುಪಾಲರುಗಳಾದ ಸಿದ್ದಪ್ಪ ಕೆ. ಎಸ್, ಡಾ. ಶಮೀರ್ , ಡಾ . ಫಿರ್ದೋಸ್ , ಶ್ರೀಮತಿ ಅಶ್ವಿನಿ ಶೆಟ್ಟಿ , ಶ್ರೀಮತಿ ಜಯಂತಿ ,
ಶ್ರೀಮತಿ ದುರ್ಗಿ ಪಟೆಗಾರ್ , ಶ್ರೀಮತಿ ಸುಮಿತ್ರಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಭಾಕರ್.ಕೆ, ಕೋಶಾಧಿಕಾರಿ
ಅಬ್ದುಲ್.ಕೆ , ಸದಸ್ಯರಾದ ಶಂಕರ್ ಪೂಜಾರಿ , ಸಂಜೀವ ಪೂಜಾರಿ , ಭಾಸ್ಕರ್ ಪುತ್ರನ್ , ರಫೀಕ್ , ತಿಮ್ಮಪ್ಪ
ಖಾರ್ವಿ , ರಾಮಕೃಷ್ಣ ಪೂಜಾರಿ , ಗೋಪಾಲ ಪೂಜಾರಿ , ಶಿಕ್ಷಕ ರಕ್ಷಕ ಸಂಘದ ಮುಖ್ಯ ಸಲಹೆಗಾರರಾದ ಅಬುಶೇಕ್ ,
ಉಪಾಧ್ಯಕ್ಷರಾದ ಶ್ರೀಮತಿ ಮುಸ್ತರಿನ್, ಪ್ರಕಾಶ್, ಖಜಾಂಚಿ ಶ್ರೀ ರಫೀಕ್ , ಊರಿನ ಪ್ರಮುಖರು , ವಿವಿಧ ಸಂಘ ಸಂಸ್ಥೆಗಳ
ಪದಾಧಿಕಾರಿಗಳು ಹಾಗೂ ಸದಸ್ಯರು, ಸಾರ್ವಜನಿಕರು, ಹಳೆವಿದ್ಯಾರ್ಥಿಗಳು , ಊರಿನ ಯುವಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳೂ
ಸೇರಿದಂತೆ ಎಲ್ಲರೂ ಹಳಅಳಿವೆಯಿಂದ ಡೆಲ್ಟಾ ಪಾಯಿಂಟ್ ವರೆಗಿನ ಕಡಲತೀರದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಜಯಶೀಲ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಮಾಡಿದರು.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?