Advertisement

ಕಾರ್ಟೂನು ಹಬ್ಬ: 'ಕೋಮು ಸೌಹಾರ್ಧತೆ' ವಿಷಯದ ಕುರಿತು ಕಾರ್ಟೂನು ಸ್ಪರ್ಧೆ: ವಿಜೇತ ವಿಧ್ಯಾರ್ಥಿಗಳ ವಿವರ

Advertisement

ಸತತ ಎಂಟು ವರ್ಷಗಳಿಂದ ಕುಂದಾಪುರದಲ್ಲಿ ನಡೆಯುತ್ತಿರುವ 'ಕಾರ್ಟೂನು ಹಬ್ಬ' ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಟೂನು ಸ್ಪರ್ದೆಗೆ ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿ ವರ್ಷವೂ ವಿಶಿಷ್ಟವಾದ ವಿಷಯದ ಮೇಲೆ ನಡೆಯುವ ಸ್ಪರ್ಧೆಯು ಈ ಬಾರೀ 'ಕೋಮು ಸೌಹಾರ್ಧತೆ' ಎಂಬ ವಿಷಯದ ಮೇಲೆ ನಡೆದಿತ್ತು. ಸ್ಪರ್ದೆಯ ನಿಯಮಾವಳಿಯ ಪ್ರಕಾರ 'ಸ್ಪರ್ದೆಯ ವಿಷಯ' ವನ್ನು ಘೋಷಿಸಿದ ಅರ್ಧ ಗಂಟೆಗಳ ತನಕ ವಿಧ್ಯಾರ್ಥಿಗಳು ತಮ್ಮ ತಮ್ಮ ಪೋಷಕರ ಜೊತೆ ಆ ವಿಷಯದ ಕುರಿತು ಚರ್ಚಿಸಿ ತಿಳಿದುಕೊಂಡು ನಂತರ ಚಿತ್ರಗಳನ್ನು ರಚಿಸುವ ಅವಕಾಶ ನೀಡಲಾಗಿತ್ತು. ಈ ಸಮಯದಲ್ಲಿ ಸ್ಪರ್ದೆಯ ವಿಷಯದ ಕುರಿತು ವಿಧ್ಯಾರ್ಥಿಗಳು ಕೋಮು ಸೌಹಾರ್ಧತೆ' ಅಂದ್ರೆ ಏನಮ್ಮಾ ಅಥವಾ ಏನಪ್ಪಾ? ಎಂದು ಕೇಳುತ್ತಿದ್ದ ಹಾಗೂ ಪೋಷಕರು ಆ ಕುರಿತು ವಿವರಿಸುತ್ತಿದ್ದ ದೃಶ್ಯಗಳು ಸ್ಪರ್ಧಾ ಸ್ಥಳದಲ್ಲಿ ಕಂಡು ಬಂದಿತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 170ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ದೆಯು 4ರಿಂದ 7ನೆಯ ತರಗತಿಯ ಒಳಗಿನ ವಿಧ್ಯಾರ್ಥಿಗಳಿಗೆ, 8ರಿಂದ 10ನೆಯ ತರಗತಿಯ ಒಳಗಿನ ವಿಧ್ಯಾರ್ಥಿಗಳಿಗೆ ಹಾಗೂ ಪಿಯುಸಿ ನಂತರದ ವಿಧ್ಯಾರ್ಥಿಗಳಿಗೆ ಹೀಗೆ ಮೂರು ವಿಭಾಗಗಳಲ್ಲಿ ನಡೆದಿತ್ತು. ಈ ಸ್ಪರ್ಧೆಯಲ್ಲಿ 4ರಿಂದ 7ನೆಯ ತರಗತಿಯ ಒಳಗಿನ ಮಕ್ಕಳಿಗೆ ಪ್ರಥಮ ಬಹುಮಾನವಾಗಿ 8 ಸಾವಿರ ರೂಪಾಯಿ, ದ್ವಿತೀಯ ಬಹುಮಾನವಾಗಿ 4 ಸಾವಿರ ರೂ, ತೃತೀಯ ಬಹುಮಾನವಾಗಿ 3 ಸಾವಿರ ರೂ, ಹಾಗೂ 1ಸಾವಿರ ರೂ.ಗಳ 5 ಸಮಾಧಾನಕರ ಬಹುಮಾನಗಳು. 8 ರಿಂದ 10ನೆಯ ತರಗತಿಯ ಮಕ್ಕಳಿಗೆ ಬಹುಮಾನವಾಗಿ ಪ್ರಥಮ 8 ಸಾವಿರ, ದ್ವಿತೀಯ 6 ಸಾವಿರ, ತೃತೀಯ 4 ಸಾವಿರ ರೂ.1ಸಾವಿರ ರೂ.ಗಳ 5 ಸಮಾಧಾನಕರ ಬಹುಮಾನಗಳು. ಪಿಯುಸಿ ನಂತರದ ವಿಧ್ಯಾರ್ಥಿಗಳಿಗೆ ಪ್ರಥಮ 10 ಸಾವಿರ ರೂ, ದ್ವಿತೀಯ 7 ಸಾವಿರ, ತೃತೀಯ 5 ಸಾವಿರ ಹಾಗೂ 1ಸಾವಿರ ರೂ.ಗಳ 5 ಸಮಾಧಾನಕರ ಬಹುಮಾನಗಳನ್ನು ಘೋಷಿಸಲಾಗಿತ್ತು. 4ರಿಂದ 7ನೆಯ ತರಗತಿಯ ಒಳಗಿನ ಬಹುಮಾನ ವಿಜೇತ ವಿಧ್ಯಾರ್ಥಿಗಳ ವಿವರ: ಪ್ರಥಮ- ಅನಘಾ ಮಧುಕರ್ (ಲಿಟಲ್ ರಾಕ್ ಇಂಡಿಯನ್ ಸ್ಕೂಲ್) ದ್ವಿತೀಯ- ನಿಹಾನ್ (ಲಿಟಲ್ ರಾಕ್ ಇಂಡಿಯನ್ ಸ್ಕೂಲ್) ತೃತೀಯ- ಪ್ರೀತಮ್ ಡಿ.ಜೆ (ಲಿಟಲ್ ರಾಕ್ ಇಂಡಿಯನ್ ಸ್ಕೂಲ್) ಸಮಾಧಾನಕರ ಬಹುಮಾನಗಳ ವಿವರ: ಅಭಿಷೇಕ್ ಆಚಾರ್ (ಹೆಚ್‌ಎಮ್ಎಮ್ ಇಂಗ್ಲಿಷ್ ಮೀಡಿಯಂ ಶಾಲೆ) ಸುಷ್ಮಾ ಪೈ (ಯುಬಿಎಂಸಿ ಶಾಲೆ) ಧನ್ಯಾ ವಿ ರಾಯ್ಕರ್ (ಹೆಚ್‌ಎಂಎಂ) ಪ್ರೀತಮ್ ಸಂತೋಷ್ ಖಾರ್ವಿ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ) ಯಕ್ಷತ್ ಶೆಟ್ಟಿ (ವಿಶ್ವವಿನಾಯಕ ಸಿಬಿಎಸ್‌ಸಿ ಶಾಲೆ) 8ರಿಂದ 10ನೆಯ ತರಗತಿಯ ಒಳಗಿನ ಬಹುಮಾನ ವಿಜೇತ ವಿಧ್ಯಾರ್ಥಿಗಳ ವಿವರ: ಪ್ರಥಮ- ದೀಕ್ಷಿತಾ ಎನ್ ನಾಯ್ಕ್ (ಸರಕಾರಿ ಪ್ರೌಢ ಶಾಲೆ, ಸಿದ್ದಾಪುರ) ಧನ್ಯಾ ಜೆ. ಶೆಟ್ಟಿ (ಸರಕಾರಿ ಪ್ರೌಢ ಶಾಲೆ, ಸಿದ್ದಾಪುರ) ಅಮೃತಾ ವೈಧ್ಯ (ಒಳಕಾಡು ಶಾಲೆ) ಸಮಾಧಾನಕರ ಬಹುಮಾನಗಳ ವಿವರ: ತುಷಾರ್ ಕೆ‌.ಎಸ್ (ವೆಂಕಟರಮಣ ಇಂಗ್ಲಿಷ್ ಮೀಡಿಯಂ ಶಾಲೆ) ವೈಷ್ಣವಿ ಶೆಟ್ಟಿ (ಸರಕಾರಿ ಪೌಢ ಶಾಲೆ, ಸಿದ್ದಾಪುರ ) ನಿಶಾಂತ್ ಎ. ಶೆಟ್ಟಿ (ಲಿಟಲ್ ರಾಕ್ ಶಾಲೆ) ವರುಣ್ (ಸರಕಾರಿ ಪಿ.ಯು ಕಾಲೇಜು, ಉಪ್ಪುಂದ) ನೀರಜ್ (ವಿಕೆಆರ್). ಪಿಯುಸಿ ನಂತರದ ವಿಭಾಗದಲ್ಲಿ ಬಹುಮಾನ ವಿಜೇತರಾದ ವಿಧ್ಯಾರ್ಥಿಗಳ ವಿವರ: ಪ್ರಥಮ- ಪ್ರದೀಶ್. ಕೆ (ಆಳ್ವಾಸ್ ಕಾಲೇಜು, ಮೂಡಬಿದರೆ) ದ್ವಿತೀಯ- ಸ್ಪೂರ್ತಿ.ಜಿ, (ಎಂ‌ಐಟಿಈ ಮೂಡಬಿದರೆ) ತೃತೀಯ- ಧನುಷ್ ಖಾರ್ವಿ (ವೆಂಕಟರಮಣ ಇಂಗ್ಲಿಷ್ ಮೀಡಿಯಂ) ಸಮಾಧಾನಕರ ಬಹುಮಾನಗಳ ವಿವರ: ಖುಷಿ ಆಚಾರ್ಯ (ಆರ್‌ಎನ್‌ಎಸ್‌ ಕಾಲೇಜು ಕುಂದಾಪುರ) ಆದಿತ್ಯಾ ಎನ್. ದೇವಾಡಿಗ (ಎಕ್ಸಲೆಂಟ್ ಕಾಲೇಜು, ಸುಣ್ಣಾರಿ) ಶಮಂತ್ ಆಚಾರ್ (ಭಂಡಾರ್ ಕಾರ‌್ಸ್ ಕಾಲೇಜು) ಸಂಧ್ಯಾ (ಶಂಕರನಾರಾಯಣ ಕಾಲೇಜು) ಸುಜಿತ್ (ಪಿಪಿಸಿ ಉಡುಪಿ). ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಲರ್ಸ್ ಕನ್ನಡ ಚಾನಲ್ ನ ಡಾ‌. ವೆಂಕಿ, ಖ್ಯಾತ ಮನೋವೈದ್ಯ ಡಾ. ಪಿ.ವಿ ಭಂಡಾರಿ, ಲೇಖಕ ಸತೀಶ್ ಶೆಟ್ಟಿ ವಕ್ವಾಡಿ, ಸಮಾಜ ಸೇವಕ ಅವಿನಾಶ್ ಕಾಮತ್ ನೆರವೇರಿಸಿದರು. ಈ ಸಂಧರ್ಭದಲ್ಲಿ ವ್ಯಂಗ್ಯಚಿತ್ರಕಾರರಾದ ಜಿ.ಎಸ್ ನಾಗನಾಥ್, ವಿ.ಎಸ್ ಕೇಂಜ, ಎಚ್.ಎಸ್ ವಿಶ್ವನಾಥ್ ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ, ಗುಜ್ಜಾರಪ್ಪ, ನಂಜುಂಡ ಸ್ವಾಮಿ, ಚಂದ್ರಶೇಖರ ಶೆಟ್ಟಿ, ಕೇಶವ ಸಸಿಹಿತ್ಲು, ಸಂತೋಷ್ ಸಸಿಹಿತ್ಲು, ಜೇಮ್ಸ್ ವಾಜ್, ಜೀವನ್ ಶೆಟ್ಟಿ, ಮೇಗರವಳ್ಳಿ ಸುಬ್ರಹ್ಮಣ್ಯ, ಸತೀಶ್ ಬಾಬು, ಚಂದ್ರ ಗಂಗೊಳ್ಳಿ, ನಟರಾಜ ಅರಳಸುರುಳಿ, ಏಕನಾಥ ಬೊಂಗಾಳೆ, ಜಿ.ಬಿ ಕಲೈಕಾರ್, ರವಿಕುಮಾರ್, ದತ್ತಾತ್ರಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದಯ ಗಾಂವ್ಕರ್ ಮತ್ತು ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ ಯವರು ನಿರೂಪಿಸಿದರು. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement