Advertisement

ಕೊರಗರ ಮದುವೆಯ ಡಿಜೆ ಶಬ್ದವೂ, ದೂರು ನೀಡಿದ ಬ್ರಾಹ್ಮಣರೂ ಮತ್ತು ಕೋಟಾ ಪೋಲಿಸರ ಸುತ್ತ ಒಂದು ಸುತ್ತು...

Advertisement

ಚಿತ್ರ ಕೃಪೆ: ಗೂಗಲ್ ಬರಹ: ನವೀನ್ ಸೂರಿಂಜೆ (ಲೇಖಕರು ಖ್ಯಾತ ಪತ್ರಕರ್ತರು ಹಾಗೂ ಜನಪರ ಹೋರಾಟಗಾರರು) ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ಕೊರಗರಿಗೆ ಪ್ರತ್ಯೇಕ ನಿಯಮ ಇದ್ಯಾ ? ರಾತ್ರಿ 10 ಗಂಟೆಯ ನಂತ್ರ ಡಿಜೆ ಹಾಕಬಾರದು ಎಂಬ ನಿಯಮ ಕೊರಗರಿಗೆ ಅನ್ವಯ ಆಗೋದಿಲ್ವಾ ? ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ ಅಷ್ಟೆ ಎಂದು ವಾದಿಸುವವರು ಮತ್ತು ದಲಿತರ ರಕ್ಷಣೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆ ಇದೆಯಲ್ವಾ ಎಂದು ಭ್ರಮೆಯಲ್ಲಿರುವವರೂ, ಕೊಂಕು ನುಡಿಯುವವರೂ ಈ ಪ್ರಕರಣದ ಆಳಕ್ಕಿಳಿಯಬೇಕಾಗುತ್ತದೆ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ಕೊರಗರ ಮದುವೆ ಮನೆಯಲ್ಲಿ ಡಿಜೆ ಹಾಕಿ ತೊಂದರೆ ಮಾಡುತ್ತಿದ್ದಾರೆ, ನಿಲ್ಲಿಸಿ ಎಂದು ದೂರು ನೀಡಿದವರು ಸುಬ್ರಹ್ಮಣ್ಯ ಉರಾಳ. ಇವರು ಬ್ರಾಹ್ಮಣರು. ಇವರಿಗೂ ಸ್ಥಳೀಯ ಕೊರಗರಿಗೂ ಜಮೀನು ತಕರಾರು ಇದೆ. ದೂರುದಾರ ಸುಬ್ರಹ್ಮಣ್ಯ ಉರಾಳರ ಮನೆಗೆ ಹೋಗಬೇಕು ಎಂದರೆ ಈ ಕೊರಗರ ಕಾಲನಿಯ ದಾರಿಯಲ್ಲೇ ಹೋಗಬೇಕು. ಬ್ರಾಹ್ಮಣರು ಹೋಗುವ ದಾರಿಯಲ್ಲಿ ಕೊರಗರ ಮನೆ ಮಾತ್ರವಲ್ಲ, ಕೊರಗರ ನೆರಳೂ ಇರದಷ್ಟು ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳುತ್ತಿದ್ದ ಕಾಲವೊಂದಿತ್ತು. ಈಗೀಗ ಬದಲಾವಣೆಯಾಗಿ ಸರಕಾರಿ ಜಮೀನಿನಲ್ಲಿ ಕೊರಗರ ಕಾಲನಿಯಾಗಿದೆ. ಅನಿವಾರ್ಯವಾಗಿ ಬ್ರಾಹ್ಮಣರು ಕೊರಗರ ಕಾಲನಿಯನ್ನು ಹಾದು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಬೇಗುದಿಯಲ್ಲೇ ಸುಬ್ರಹ್ಮಣ್ಯ ಉರಾಳರು ಕೊರಗರ ಬಗ್ಗೆ ಅಗಾಗ ಉರಿದು ಬೀಳುತ್ತಿದ್ದರು. ಕೊರಗರ ಸಮಯ ಮೀರಿ ಡಿಜೆ ಬಳಸಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಸುಬ್ರಹ್ಮಣ್ಯ ಉರಾಳರು ಅವಕಾಶ ಬಳಸಿಕೊಂಡು ಕೊರಗರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಕೇವಲ ಡಿಜೆ ಮತ್ತು ದ್ವನಿವರ್ಧಕದ ಸಮಯದ ನಿಯಮಕ್ಕಷ್ಟೇ ಸೀಮಿತವಾಗಿಲ್ಲ. ಇದು ಕೊರಗರು ಜಮೀನು ಹೊಂದಿರುವುದು, ಕೊರಗರು ಬ್ರಾಹ್ಮಣರ ಮಧ್ಯೆ ಬದುಕುತ್ತಿರುವುದನ್ನು ಸಹಿಸದೇ ಇರುವ ಪ್ರಕರಣವಾಗಿದೆ. ಈ ಪ್ರಕರಣದ ಹಿಂದಿರುವ ಬ್ರಾಹ್ಮಣ ಅಸಹಿಷ್ಣುತೆಯನ್ನು ಸಂಪೂರ್ಣ ತನಿಖೆ ಮಾಡಿ ದೂರುದಾರನ ವಿರುದ್ಧ ಅಟ್ರಾಸಿಟಿ ಕೇಸು ದಾಖಲು ಮಾಡಬೇಕಿದೆ. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ಬ್ರಾಹ್ಮಣ ದೂರುದಾರನ ಪ್ರಭಾವಕ್ಕೊಳಗಾಗಿ ಕೊರಗರ ಮದುವೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರ ವಿರುದ್ಧ ಇಲಾಖಾ ತನಿಖೆ, ಮಾನವ ಹಕ್ಕು ಆಯೋಗದ ತನಿಖೆ ಅಥವಾ ನ್ಯಾಯಾಂಗ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ತಮಿಳುನಾಡಿನಲ್ಲಿ ಇರುಳಿಗರ ಮೇಲೆ ನಡೆದ ಪೊಲೀಸ್​ ದೌರ್ಜನ್ಯದಲ್ಲಿ ವಕೀಲ ಚಂದ್ರುರವರು ಪೊಲೀಸರ ವಿರುದ್ಧ ಯಾಕೆ ಅಟ್ರಾಸಿಟಿ ಕೇಸು ದಾಖಲಿಸಿಲ್ಲ ? ಯಾಕೆ ಕೇವಲ ಹೇಬಿಯಸ್​ ಕಾರ್ಪಸ್​ ಆರ್ಜಿ ಹಾಕಿದರು ? ಎಂದು ಚರ್ಚೆ ಮಾಡಲಾಗಿತ್ತು. ಪೊಲೀಸರು ತಮ್ಮ ಮೇಲೆ ಬರುವ ದಲಿತ ಅಟ್ರಾಸಿಟಿ ಕಾನೂನಿನ ಅಸ್ತ್ರಕ್ಕೆ ದಲಿತ ಪೊಲೀಸ್​ ಸಿಬ್ಬಂದಿಯನ್ನೇ ಮುಂದೆ ಬಿಟ್ಟು ಬಚಾವಾಗುವ ಸಾಧ್ಯತೆಗಳು ಇವೆ. ಹಾಗಾಗಿ ದಲಿತರ ಮೇಲೆ ಪೊಲೀಸ್​ ದೌರ್ಜನ್ಯವಾದಾಗ ಸಂಘಟಿತ ಹೋರಾಟ ಮತ್ತು ಮಾನವ ಹಕ್ಕಿನ ಹಿನ್ನಲೆಯ ಕಾನೂನು ಹೋರಾಟವೇ ಅತೀ ಉತ್ತಮವಾದ ನಡೆ. ವಕೀಲ ಚಂದ್ರು ಅವರು ಇರುಳಿಗರ ಮೇಲೆ ದಾಳಿ ಮಾಡಿದ್ದ ಪೊಲೀಸರ ಮೇಲೆ ದಲಿತ ಅಟ್ರಾಸಿಟಿ ಕೇಸು ಹಾಕಿದ್ದರೆ, ಪೊಲೀಸ್​ ಸಿಬ್ಬಂದಿಗಳಲ್ಲಿ ಅನೇಕರು, ನಾವೂ ದಲಿತರು ಎಂದು ಸರ್ಟಿಫೀಕೇಟ್​​ ಸಲ್ಲಿಸಿ ಕೇಸಿನಿಂದ ಬಚಾವಾಗುವ ಸಾಧ್ಯತೆಗಳಿತ್ತು. ಈಗ ಉಡುಪಿಯ ಕೊರಗರ ವಿಚಾರದಲ್ಲೂ ಹಾಗೇ ಆಗಿದೆ. ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ಮದುಮಗ ರಾಜೇಶ್​​ ಅವರು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರ ವಿರುದ್ಧ ದೂರು ನೀಡುತ್ತಿದ್ದಂತೆ ಮದುಮಗ ರಾಜೇಶ್​ ಮತ್ತು ಕೊರಗ ಮುಖಂಡರ ವಿರುದ್ಧ ದಲಿತ ಪೊಲೀಸ್​ ಸಿಬ್ಬಂದಿಯೇ ದೂರು ನೀಡಿದ್ದಾರೆ. ದಲಿತ ಪೊಲೀಸ್​ ಸಿಬ್ಬಂದಿ ನೀಡಿದ ದೂರಿನನ್ವಯ ಕೊರಗರ ವಿರುದ್ಧವೇ ದಲಿತ ಅಟ್ರಾಸಿಟಿ ಕೇಸು ದಾಖಲಾಗಿದೆ. ಅದಕ್ಕಾಗಿ ಕೊರಗರ ಪರವಾಗಿ ಇದ್ದ ದಲಿತೇತರರಾದ ಹಲವು ಸ್ನೇಹಿತರ ಹೆಸರನ್ನೂ ಉಲ್ಲೇಖ ಮಾಡಿ ಸೆಕ್ಷನ್​​ 143, 147, 148, 323, 324, 353,504, 506, ಜೊತೆಗೆ 149 ಐಪಿಸಿ ಮತದತ 3(1)(R), 3(1)(s), 3(2)(va) ಎಸ್​​ಸಿ ಎಸ್​ಟಿ ಅ್ಯಕ್ಟ್​​ 1989 ರಂತೆ ದೂರು ದಾಖಲಾಗಿದೆ. ಈ ದೂರಿನಲ್ಲಿ ಮಧುಮಗ ರಾಜೇಶ್​ ಸೇರಿದಂತೆ ಕೊರಗರ ಸಮುದಾಯದವರು ಮತ್ತು ಕೊರಗರ ಸಹಾಯಕ್ಕೆ ಬಂದ ದಲಿತೇತರೂ ಆರೋಪಿಗಳು. ಈ ರೀತಿ ಪೊಲೀಸರು ತಮ್ಮಲ್ಲಿರುವ ದಲಿತ ಸಿಬ್ಬಂದಿಗಳನ್ನು ಬಳಸಿಕೊಂಡು ದಲಿತರ ಮೇಲೆ ದೌರ್ಜನ್ಯವನ್ನು ಮಾಡಿ ಎಸ್​​ಸಿಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಿಂದ ಪಾರಾಗುತ್ತಾರೆ. ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಆದ್ದರಿಂದ ಪೊಲೀಸರ ವಿರುದ್ಧ ಕ್ರಿಮಿನಲ್​​ ಕೇಸು, ಮಾನವ ಹಕ್ಕು ಉಲ್ಲಂಘನೆಯ ಕೇಸು ದಾಖಲಿಸುವುದರ ಜೊತೆಗೆ ಸಂಘಟಿತ ಎಡ, ದಲಿತ, ಮಾನವ ಹಕ್ಕು ಹೋರಾಟ ನಡೆಯಬೇಕು. ಮೇಲ್ವರ್ಗಗಳ ಪಕ್ಷಗಳು ಮತ್ತು ಧಾರ್ಮಿಕ ಮುಖಂಡರ ನಾಯಕತ್ವದಲ್ಲಿ ದಲಿತರು ಹೋರಾಟಗಳನ್ನು ನಿರ್ಣಯಿಸಿದರೆ ಉಡುಪಿ ಕೋಟ ಪ್ರಕರಣದಂತೆ ದಲಿತರು ಅಪಾಯಕ್ಕೀಡಾಗುತ್ತಾರೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement