Advertisement

2009ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮೇಲೆ ಗುಜರಾತ್ ನಲ್ಲಿ ದಾಳಿ ನಡೆಸಲಾಗಿತ್ತು: ವಿಡಿಯೋ ನೋಡಿ

Advertisement

►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! 2009 ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಅಂದು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ರವರ ಮೇಲೆ ಶೂ ಎಸೆದು ದಾಳಿ ನಡೆಸಲಾಗಿತ್ತು. ಪ್ರಧಾನಿ ಸಿಂಗ್ ಆ ಘಟನೆಯಿಂದ ಒಂದೇ ಒಂದು ಕ್ಷಣವೂ ವಿಚಲಿತರಾಗದೆ ತಮ್ಮ ಭಾಷಣವನ್ನು ಮುಂದುವರೆಸಿದ್ದರು. (ವಿಡಿಯೋವನ್ನು ನೋಡಿ) ಅಂದು ಆ ದುರ್ಘಟನೆಗಾಗಿ ಡಾ. ಸಿಂಗ್ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ರವರನ್ನು ದೂಷಿಸಿರಲಿಲ್ಲ. ಗುಜರಾತ್ ರಾಜ್ಯವನ್ನು ಭಯೋತ್ಪಾದಕ ರಾಜ್ಯ ಎಂಬಂತೆ ಹಂಗಿಸಿರಲಿಲ್ಲ. ಆ ಘಟನೆಯನ್ನು ಅಧಿಕಾರಿಗಳು ತಮ್ಮ ಮಟ್ಟದಲ್ಲಿಯೇ ತನಿಖೆ ನಡೆಸಿ ವರದಿ ನೀಡಿದ್ದರು. ಆ ಘಟನೆಯ ಕುರಿತು ಕಾಂಗ್ರೆಸ್ ನಾಯಕರ‌್ಯಾರೂ ಗುಜರಾತ್ ರಾಜ್ಯಾಡಳಿತದ ವಿರುದ್ಧ ಹೇಳಿಕೆ ನೀಡಿರಲಿಲ್ಲ. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ವಿಷಯ ಸೂಚನೆ : ಘಟನೆ ಖಂಡಿಸಿ ಆಗ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ್ ದಾಸ್ ಮೋದಿಯವರು ಕನಿಷ್ಠ ಒಂದೇ ಒಂದು ಖಂಡನಾ ಹೇಳಿಕೆಯನ್ನು ಕೂಡ ನೀಡಿರಲಿಲ್ಲ! ಮಾಹಿತಿ: ದೀಪಕ್ ಸಿಂಗ್ (ಜನಪರ ಹೋರಾಟಗಾರರು, ಸಾಮಾಜಿಕ ಚಿಂತಕರು) ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ)

Advertisement
Advertisement
Recent Posts
Advertisement