Homepageರಾಷ್ಟ್ರೀಯ2009ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮೇಲೆ ಗುಜರಾತ್ ನಲ್ಲಿ ದಾಳಿ ನಡೆಸಲಾಗಿತ್ತು: ವಿಡಿಯೋ ನೋಡಿ 2009ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮೇಲೆ ಗುಜರಾತ್ ನಲ್ಲಿ ದಾಳಿ ನಡೆಸಲಾಗಿತ್ತು: ವಿಡಿಯೋ ನೋಡಿ Advertisement ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! 2009 ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಅಂದು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ರವರ ಮೇಲೆ ಶೂ ಎಸೆದು ದಾಳಿ ನಡೆಸಲಾಗಿತ್ತು. ಪ್ರಧಾನಿ ಸಿಂಗ್ ಆ ಘಟನೆಯಿಂದ ಒಂದೇ ಒಂದು ಕ್ಷಣವೂ ವಿಚಲಿತರಾಗದೆ ತಮ್ಮ ಭಾಷಣವನ್ನು ಮುಂದುವರೆಸಿದ್ದರು. (ವಿಡಿಯೋವನ್ನು ನೋಡಿ) ಅಂದು ಆ ದುರ್ಘಟನೆಗಾಗಿ ಡಾ. ಸಿಂಗ್ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ರವರನ್ನು ದೂಷಿಸಿರಲಿಲ್ಲ. ಗುಜರಾತ್ ರಾಜ್ಯವನ್ನು ಭಯೋತ್ಪಾದಕ ರಾಜ್ಯ ಎಂಬಂತೆ ಹಂಗಿಸಿರಲಿಲ್ಲ. ಆ ಘಟನೆಯನ್ನು ಅಧಿಕಾರಿಗಳು ತಮ್ಮ ಮಟ್ಟದಲ್ಲಿಯೇ ತನಿಖೆ ನಡೆಸಿ ವರದಿ ನೀಡಿದ್ದರು. ಆ ಘಟನೆಯ ಕುರಿತು ಕಾಂಗ್ರೆಸ್ ನಾಯಕರ್ಯಾರೂ ಗುಜರಾತ್ ರಾಜ್ಯಾಡಳಿತದ ವಿರುದ್ಧ ಹೇಳಿಕೆ ನೀಡಿರಲಿಲ್ಲ. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ವಿಷಯ ಸೂಚನೆ : ಘಟನೆ ಖಂಡಿಸಿ ಆಗ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ್ ದಾಸ್ ಮೋದಿಯವರು ಕನಿಷ್ಠ ಒಂದೇ ಒಂದು ಖಂಡನಾ ಹೇಳಿಕೆಯನ್ನು ಕೂಡ ನೀಡಿರಲಿಲ್ಲ! ಮಾಹಿತಿ: ದೀಪಕ್ ಸಿಂಗ್ (ಜನಪರ ಹೋರಾಟಗಾರರು, ಸಾಮಾಜಿಕ ಚಿಂತಕರು) ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ) Show Full Article Advertisement Next Read: ಏನಿದು 'ಮೇಕೆದಾಟು ಯೋಜನೆ'? ಕಾಂಗ್ರೆಸ್ ಏಕೆ ಈ ಪಾದಯಾತ್ರೆ ಹಮ್ಮಿಗೊಂಡಿದೆ? ವಿವರಗಳಿಗಾಗಿ ವಿಡಿಯೋ ನೋಡಿ! » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ