Advertisement

ಕರ್ನಾಟಕದಲ್ಲಿ ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳು ಅಪಾಯದಲ್ಲಿದೆ: ಪ್ರಶಾಂತ್ ಜತ್ತನ್ನ

Advertisement

ಇತ್ತೀಚಿಗೆ ಯೂನಿಫಾರ್ಮ್ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ಆಗುತ್ತಿರುವ ವೇಳೆಯಲ್ಲಿ ಕೆಲವು ಕಾಲೇಜ್ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಶಾಲೆಯನ್ನು / ಕಾಲೇಜನ್ನು ಹಿಂದೂ ಶಾಲೆಗಳನ್ನಾಗಿ, ಕಾಲೇಜ್ ಅನ್ನಾಗಿ ಮಾರ್ಪಡಿಸುತ್ತೇವೆ ಎಂದು ಹೇಳಿಕೆ ನೀಡುವುದರ ಮೂಲಕ ಕೋಮು ಸೌಹಾರ್ದತೆಗೆ ವಿದ್ಯಾರ್ಥಿಗಳೇ ಈ ಸಣ್ಣ ಪ್ರಾಯದಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ . ಇದನ್ನೆಲ್ಲಾ ನೋಡಿ ಸುಮ್ಮನೆ ಕೂತಿರುವ ಜಿಲ್ಲಾಡಳಿತ ತಕ್ಷಣ ಅವರು ಯಾವುದೇ ಜಾತಿ ಧರ್ಮದವರಾಗಿದ್ದರು ಕೂಡ (ಕ್ರೈಸ್ತ, ಮುಸ್ಲಿಂ, ಹಿಂದೂ) ಸ್ವಯಂ ಪ್ರೇರಿತರಾಗಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ರೀತಿ ಹೇಳಿಕೆಗಳನ್ನೂ ಕೊಡುವ ಮಕ್ಕಳ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಿ ಅವರನ್ನೂ ಎಚ್ಚರಿಸುವ ಕಾರ್ಯವನ್ನು ಮಾಡಬೇಕು ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ಸಾಮಾಜಿಕ ಜಾಲತಾಣದಲ್ಲಿ ಕ್ರೈಸ್ತರನ್ನು, ಮುಸಲ್ಮಾನರನ್ನು ಮುಂತಾದ ಅಲ್ಪಸಂಖ್ಯಾತರನ್ನು ಕೊಚ್ಚಿ ಕೊಲ್ಲಬೇಕು ಎಲ್ಲರೂ ಖಡ್ಗಗಳನ್ನು ಹಿಡಿದುಕೊಳ್ಳಿ ಎಂದು ಕರೆ ಕೊಡುತ್ತಿರುವವರ ಮೇಲೆ ಜಿಲ್ಲಾಡಳಿತ ಪೊಲೀಸ್ ಇಲಾಖೆ ಇಂತ ಹೇಳಿಕೆಗಳನ್ನು ವಿಡಿಯೋಗಳನ್ನು ಗಂಭೀರವಾಗಿ ಪರಿಗಣಿಸಿ ಇಂತವರ ಮೇಲೆ ಸ್ವಯಂಪ್ರೇರಿತ ಕೇಸುಗಳನ್ನು ದಾಖಲಿಸಿದ ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದವರು ಮನವಿ ಮಾಡಿದ್ದಾರೆ. ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:

Advertisement
Advertisement
Recent Posts
Advertisement