Advertisement

ಕೊರೊನಾ ಹರಡಲು ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರ ಕಾರಣ: ಸಿದ್ದರಾಮಯ್ಯ ಆಕ್ರೋಶ

Advertisement

'ನಮ್ಮ ನೀರು, ನಮ್ಮ ಹಕ್ಕು' ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಒತ್ತಾಯಿಸಿ ನಡೆಯುತ್ತಿರುವ ಪಾದಯಾತ್ರೆ ಕಳೆದ ಮೂರು ದಿನಗಳಿಂದ ಯಶಸ್ವಿಯಾಗಿ ನಡೆದಿದೆ. ಇಂದು ನಾಲ್ಕನೆಯ ದಿನವೂ ಯಶಸ್ವಿಯಾಗಿ ನಡೆಯುತ್ತಿದೆ. ಜನವರಿ 19 ನೇ ತಾರೀಕಿನ ತನಕವೂ ಯಶಸ್ವಿಯಾಗಿಯೇ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. YouTube video: news first kannada ಕೊರೊನಾ ನಿಯಂತ್ರಣ ಕುರಿತಾದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು 'ಕಾಂಗ್ರೆಸ್ ಪಕ್ಷ ಕೊರೊನಾ ನಿಯಂತ್ರಣಕ್ಕೆ ಸಹಕರಿಸುತ್ತಲೇ ಬಂದಿದೆ. ಕೊರೊನಾ ನಿಯಂತ್ರಣ ಮಾಡುವುದು ಕಾಂಗ್ರೆಸ್ ಕೆಲಸ ಅಲ್ಲ, ಸರ್ಕಾರಗಳ ಕೆಲಸ. ಕೊರೊನಾ ಮೂರನೆಯ ಅಲೆ ಆರಂಭಗೊಳ್ಳಲು ಬಿಜೆಪಿ ಸರ್ಕಾರ ಕಾರಣ ನರೇಂದ್ರ ಮೋದಿ ಕಾರಣ' ಎಂದಿದ್ದಾರೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:

Advertisement
Advertisement
Recent Posts
Advertisement