Homepageರಾಜ್ಯಕೆಪಿಸಿಸಿ ಕಚೇರಿ: ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ. ಕೆಪಿಸಿಸಿ ಕಚೇರಿ: ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ. Advertisement ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ, ಯಶಸ್ವಿ ನಿರ್ದೇಶಕ ಎಸ್.ನಾರಾಯಣ್ ಮತ್ತು ಪಿ.ಯು ಅಸೋಸಿಯೇಶನ್ ಮಾಜಿ ಅಧ್ಯಕ್ಷರಾದ ತಿಮ್ಮಯ್ಯ ಪುರ್ಲೆ ರವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. "ಕಾಂಗ್ರೆಸ್ನ ವಿಚಾರಧಾರೆ ಮತ್ತು ತತ್ವಾದರ್ಶಗಳಿಂದ ಪ್ರೇರಿತರಾದ ನಿರ್ದೇಶಕ ಎಸ್ ನಾರಾಯಣ್ ಮತ್ತು ತಿಮ್ಮಯ್ಯ ಪುರ್ಲೆಯವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷವು ಬಲಗೊಂಡಿದೆ. ನಾಡಿನ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಮತ್ತೆ ಆಡಳಿತಕ್ಕೆ ಬರಬೇಕೆಂಬುದು ಎಲ್ಲರ ಆಶಯವಾಗಿದೆ. 2023ರಲ್ಲಿ ನಡೆಯಲಿರುವ ಚುನಾವಣೆಗೆ 'ಕೈ' ಬಲಗೊಳ್ಳುತ್ತಿದ್ದು, ಹೊಸಹರಿವುಗಳೊಂದಿಗೆ ಪಕ್ಷವು ಮತ್ತಷ್ಟು ಬಲಗೊಳ್ಳುತ್ತಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನದ ರಾಜ್ಯಾಧ್ಯಕ್ಷ ರಘುನಂದನ್ ರಾಮಣ್ಣ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. Show Full Article Advertisement Next Read: ಪಕ್ಷದ ನಾಯಕತ್ವವನ್ನು ಪ್ರಶ್ನಿಸುವ ಹಿತಶತ್ರುಗಳು ಹಿಂದೆ ಸೋನಿಯಾ ನಾಯಕತ್ವದಲ್ಲೆ ಎರಡೆರಡು ಬಾರಿ ಪಕ್ಷ ಅಧಿಕಾರಕ್ಕೆ ಬಂದದ್ದನ್ನು ಮರೆತಿರುವರೇ?: ಸಿದ್ದರಾಮಯ್ಯ » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ