Advertisement

"ಕಂಬಳ ಕ್ರೀಡೆ" ಎದುರಿಸುತ್ತಿರುವ ಸವಾಲುಗಳ ಕುರಿತು ವಿಧಾನಪರಿಷತ್  ಸಭಾಪತಿ ಅಧ್ಯಕ್ಷತೆಯಲ್ಲಿ ಸಭೆ

Advertisement
ಕಂಬಳವನ್ನು ಉಳಿಸಿ ಬೆಳೆಸುವ ಸಲುವಾಗಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸದನದಲ್ಲಿ ಕೇಳಿದ್ದ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಮಂಗಳವಾರ ವಿಧಾನಸೌಧದಲ್ಲಿ ಕರಾವಳಿಯ ಸಾಂಸ್ಕೃತಿಕ "ಕಂಬಳ ಕ್ರೀಡೆ" ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ನಡೆಸಿತು.

ಈ ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ. ಕೆ ಹರಿಪ್ರಸಾದ್, ಸದಸ್ಯರಾದ ಗೋವಿಂದರಾಜ್, ಕೆ.ಹರೀಶ್ ಕುಮಾರ್ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಭಾಗವಹಿಸಿದರು.
Advertisement
Advertisement
Recent Posts
Advertisement