Homepageರಾಜ್ಯಮಾನ್ಯ ನಳಿನ್ ಕಟೀಲ್ರವರೆ ದೇಶವನ್ನು ಗತಿಗೆಟ್ಟ ಸ್ಥಿತಿಗೆ ತಂದ ನಿಮ್ಮ ಮೋದಿಯವರ ಆಡಳಿತ ಎಷ್ಟು ಅದ್ಭುತವಲ್ಲವೆ?: ದಿನೇಶ್ ಗುಂಡೂರಾವ್ ಮಾನ್ಯ ನಳಿನ್ ಕಟೀಲ್ರವರೆ ದೇಶವನ್ನು ಗತಿಗೆಟ್ಟ ಸ್ಥಿತಿಗೆ ತಂದ ನಿಮ್ಮ ಮೋದಿಯವರ ಆಡಳಿತ ಎಷ್ಟು ಅದ್ಭುತವಲ್ಲವೆ?: ದಿನೇಶ್ ಗುಂಡೂರಾವ್ Advertisement ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ ದಾಖಲಿಸಿದೆ. ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನಿರ್ವಹಣೆಯಿಂದಾದ ಹಣದುಬ್ಬರ ಹಾಗೂ ವಿದೇಶಿ ಹೂಡಿಕೆದಾರರು ಹೂಡಿಕೆ ಹಿಂಪಡೆಯುತ್ತಿರುವುದು ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣ. ಸ್ವಘೋಷಿತ ವಿಶ್ವಗುರು ಮೋದಿ ಭಾರತವನ್ನು ಇನ್ನೊಂದು ಶ್ರೀಲಂಕಾ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಮೋದಿ ಅಧಿಕಾರಕ್ಕೆ ಬಂದರೆ 1 ರೂಪಾಯಿಗೆ 15 ಡಾಲರ್ ಕೊಡುವ ಕಾಲ ಬರುತ್ತದೆ ಎಂದಿದ್ದರು. ಮೋದಿ ಅಧಿಕಾರಕ್ಕೆ ಬಂದು 8 ವರ್ಷವಾಯಿತು. ರೂಪಾಯಿಗೆ 15 ಡಾಲರ್ ಆಗುವುದಿರಲಿ ಈಗ 77 ರೂಪಾಯಿಗೂ 1 ಡಾಲರ್ ಸಿಗದಂತಾಗಿದೆ. ಮಾನ್ಯ ನಳಿನ್ ಕಟೀಲ್ರವರೆ ದೇಶವನ್ನು ಗತಿಗೆಟ್ಟ ಸ್ಥಿತಿಗೆ ತಂದ ನಿಮ್ಮ ಮೋದಿಯವರ ಆಡಳಿತ ಎಷ್ಟು ಅದ್ಭುತವಲ್ಲವೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು. Advertisement Next Read: ಅಪರೇಷನ್ ಕಮಲ ಎಂಬ ಅಕ್ರಮದ ಹಾದಿಯಲ್ಲಿ ಅಧಿಕಾರ ಹಿಡಿದವರು ಜನಪರ ಆಡಳಿತ ನೀಡಲು ಸಾಧ್ಯವಿಲ್ಲ: ಉಡುಪಿ ಜಿಲ್ಲಾ ಕಾಂಗ್ರೆಸ್ » Advertisement Recent Posts ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ ಭಾರತ ಮತ್ತೊಮ್ಮೆ 'ಬ್ರಾಹ್ಮಣೀಯ ಗುಲಾಮಗಿರಿ'ಯತ್ತ ಚಲಿಸುತ್ತಿದೆಯೇ? ಕುಮಾರಸ್ವಾಮಿಯವರದ್ದು ಏನೂ ತಪ್ಪಿಲ್ಲ- ತಪ್ಪೆಲ್ಲಾ ಅವರನ್ನು ನಂಬಿದವರದ್ದು: ಮಟ್ಟು