Homepageರಾಜ್ಯಅಭಿವೃದ್ಧಿ ಎಂಬ ಶಬ್ದವನ್ನೇ ಕೇಳದ, ಶವ ರಾಜಕೀಯಕ್ಕೆ ಹೆಸರಾಗಿರುವ ಶೋಬಾ ಕರಂದ್ಲಾಜೆ ಇದೀಗ ಎಚ್ಚೆತ್ತಿದ್ದಾರೆ: ಡಾ.ಎಚ್.ಸಿ ಮಹಾದೇವಪ್ಪ ಆಕ್ರೋಶ ಅಭಿವೃದ್ಧಿ ಎಂಬ ಶಬ್ದವನ್ನೇ ಕೇಳದ, ಶವ ರಾಜಕೀಯಕ್ಕೆ ಹೆಸರಾಗಿರುವ ಶೋಬಾ ಕರಂದ್ಲಾಜೆ ಇದೀಗ ಎಚ್ಚೆತ್ತಿದ್ದಾರೆ: ಡಾ.ಎಚ್.ಸಿ ಮಹಾದೇವಪ್ಪ ಆಕ್ರೋಶ Advertisement "ಅಭಿವೃದ್ಧಿ ಎಂಬ ಶಬ್ದವನ್ನೇ ಕೇಳದ ಮತ್ತು ಸದಾ ಶವ ರಾಜಕೀಯಕ್ಕೆ ಹೆಸರಾಗಿರುವ ಮಾನ್ಯ ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ಪೊಲೀಸ್ ನೇಮಕಾತಿ ಹಗರಣ ಹಾಗೂ 40% ಲೂಟಿಯ ನಡುವೆ ಈಗಷ್ಟೇ ನಿದ್ರೆಯಿಂದ ಎದ್ದಂತೆ ಭಾಸವಾಗುತ್ತಿದೆ" ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ. ಎಚ್.ಸಿ ಮಹಾದೇವಪ್ಪ ವ್ಯಂಗ್ಯವಾಡಿದ್ದಾರೆ."ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ಗೋಮುಖ ವ್ಯಾಘ್ರತನ ಇಡೀ ರಾಜ್ಯಕ್ಕೆ ಗೊತ್ತು. ಅವರ ಅಧಿಕಾರಾವಧಿಯಲ್ಲಿ ಏನೂ ಮಾಡದೆ ಈಗ ರಾಜ್ಯ ಸರ್ಕಾರದ ವಿರುದ್ದ ಟೀಕೆ ಮಾಡುತ್ತಿದ್ದಾರೆ" ಎಂಬ ಕೇಂದ್ರ ಸಚಿವೆ, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರೆಂದ್ಲಾಜೆ ಯವರ ಹೇಳಿಕೆಯ ಕುರಿತು ಅವರು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ ಈ ಮಾತನ್ನು ಹೇಳಿದ್ದಾರೆ."ಶೋಭಾ ಕರಂದ್ಲಾಜೆ ಅವರೇ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಾದ ಮೂಲಸೌಕರ್ಯಗಳ ಅಭಿವೃದ್ಧಿಯು ಭಾರತದಲ್ಲೇ ಅತ್ಯುತ್ತಮ ಗುಣಮಟ್ಟದ್ದು ಎಂದು ವಿಶ್ವ ಬ್ಯಾಂಕ್ ನಿಂದ ಪ್ರಶಂಸೆ ದೊರೆತಿದೆ. ಹಾಗಾದರೆ ಅಭಿವೃದ್ಧಿ ವಿಷಯದಲ್ಲಿ ವಿಶ್ವಬ್ಯಾಂಕ್ ಗಿಂತಲೂ ಹೆಚ್ಚು ಜ್ಞಾನ ನಿಮಗಿದೆಯೇ? ನಿಮಗೆ ಮತ್ತು ನಿಮ್ಮ ಪಕ್ಷದ ಬಹುತೇಕರಿಗೆ ಅಭಿವೃದ್ಧಿ ಎಂದರೆ ಏನು? ಅದು ಹೇಗಿರುತ್ತದೆ ಎಂಬ ಸಂಗತಿ ತಿಳಿದಿಲ್ಲ" ಎಂದವರು ಹೇಳಿದರು."ಚುನಾವಣೆ ಸಮಯ ಹತ್ತಿರ ಬಂದಿದೆ, ಶವ ರಾಜಕೀಯ ಮಾಡಲು ಎಲ್ಲಾದರೂ ಹೆಣ ಸಿಗುವುದೋ ನೋಡಿ ಇಲ್ಲವೇ ಯಾರಾದರೂ ಹಿಜಾಬ್ ಧರಿಸಿದ್ದಾರಾ ಎಂದು ಗಮನಿಸಿ. ನಿಮ್ಮ ಯೋಗ್ಯತೆಗೆ ಅದೇ ಅಭಿವೃದ್ಧಿ" ಎಂದವರು ಹೇಳಿದರು. Show Full Article Advertisement Next Read: ಮಂಗಳೂರಿನಲ್ಲಿ ಇಂದು ಬಿಡುಗಡೆಗೊಂಡ ವಡ್ಡರ್ಸೆಯವರ ಪುಸ್ತಕ "ಬೇರೆಯೇ ಮಾತು" » Advertisement Recent Posts "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ ಭಾರತ ಮತ್ತೊಮ್ಮೆ 'ಬ್ರಾಹ್ಮಣೀಯ ಗುಲಾಮಗಿರಿ'ಯತ್ತ ಚಲಿಸುತ್ತಿದೆಯೇ?