Advertisement

75ನೇ ವರ್ಷದ ಸ್ವಾತಂತ್ರೋತ್ಸವ: ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ನಾಲ್ಕನೆ ದಿನದ ಪಾದಯಾತ್ರೆ

Advertisement

75ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸತತ ನಾಲ್ಕು ದಿನಗಳಿಂದ ನಡೆಯುತ್ತಿರುವ ಪಾದಯಾತ್ರೆಯು ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಚಲಿಸಿತು. ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು , ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ , ಹಿರಿಯ ಕಾಂಗ್ರೆಸ್ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಎಂ.ಎ ಗಫೂರ್, ದೇವಾನಂದ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶಂಕರ ಕುಂದರ್, ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕೊಳ್ಕೆರೆ ವಿಕಾಸ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಬಿ. ಹಿರಿಯಣ್ಣ, ವಕ್ವಾಡಿ ರಮೇಶ್ ಶೆಟ್ಟಿ, ಅಜಿತ್ ಶೆಟ್ಟಿ, ಇಚ್ಚಿತ್ ಶೆಟ್ಟಿ, ರೋಷನ್ ಶೆಟ್ಟಿ, ಗಣೇಶ್ ಕೋಟ, ರಾಕೇಶ್ ಶೆಟ್ಟಿ, ಗಂಗಾಧರ ಶೆಟ್ಟಿ, ಅಣ್ಣಯ್ಯ ಪುತ್ರನ್, ದೀಪಕ್ ಕುಮಾರ್ ಶೆಟ್ಟಿ, ದೇವಕಿ ಸಣ್ಣಯ್ಯ, ರೋಷನಿ ಒಲಿವೆರಾ, ಬೆಳ್ವೆ ಸತೀಶ್ ಕಿಣಿ, ಅಶೋಕ್ ಪೂಜಾರಿ, ಸುನಿಲ್ ಪೂಜಾರಿ, ಗಣೇಶ್ ಶೆರುಗಾರ, ಚಂದ್ರ ಅಮಿನ್, ರಂಗನಾಥ ಭಟ್, ಕಿಶೋರ್ ಶೆಟ್ಟಿ, ವಿಜಯಧರ ಪೂಜಾರಿ, ನಾಗರಾಜ ನಾಯ್ಕ, ಕೆ.ಪಿ ಅರುಣ್, ಅಶೋಕ ಸುವರ್ಣ, ಆಶಾ ಕರ್ವಾಲೋ, ಜ್ಯೋತಿ ನಾಯ್ಕ್, ಮುಂತಾದವರು ಭಾಗವಹಿಸಿದ್ದರು.

Advertisement
Advertisement
Recent Posts
Advertisement