Advertisement

ಶ್ರೀಕೃಷ್ಣ ಮತ್ತು ಹಸುವಿನ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ!

Advertisement

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನವರು ಶನಿವಾರ ರಾಯಚೂರು ನಗರದ ಬಿಆರ್‌ಬಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಕೃಷ್ಣ ಮತ್ತು ಹಸುವಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕಾಂಗ್ರೆಸ್ ಪಕ್ಷದ ಫೈರ್ ಬ್ರ್ಯಾಂಡ್ ಖ್ಯಾತಿಯ ಯುವ ನಾಯಕ ಕನ್ಹಯ್ಯ ಕುಮಾರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಈ ಕುರಿತಾದ ಕೆಲವು ಚಿತ್ರಗಳು:

Advertisement
Advertisement
Recent Posts
Advertisement