Advertisement

ಇಂದಿನಿಂದ 'ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ' ಜಾರಿಗೆ!

Advertisement

ಇಂದಿನಿಂದ "ಗೃಹಜ್ಯೋತಿ" ಯೋಜನೆಯಡಿ ಗರಿಷ್ಠ 200 ಯುನಿಟ್‌ವರೆಗೆ ಗೃಹಬಳಕೆಯ ವಿದ್ಯುತ್ತನ್ನು ಉಚಿತವಾಗಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ಬೆಲೆಯೇರಿಕೆಯೆಂಬ ಕಗ್ಗತ್ತಲು ದೇಶವನ್ನು ಆವರಿಸಿರುವ ಈ ಹೊತ್ತಿನಲ್ಲಿ ನಾಡಿನ ಮನೆಗಳಿಗೆ ಬೆಳಕು ನೀಡುವ ಸದುದ್ದೇಶದ ಕಾರ್ಯಕ್ರಮವಿದು. ಅಗತ್ಯಕ್ಕೆ ಅನುಗುಣವಾಗಿ ವಿದ್ಯುತ್ ಬಳಸುವ ಮೂಲಕ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ನಾಡ ಬಾಂಧವರಲ್ಲಿ ವಿನಂತಿ. ಸಂಕಷ್ಟದ ಕತ್ತಲು ಸರಿಯಲಿ, ಸಂತಸದ ಬೆಳಕು ಬೆಳಗಲಿ ಎಂದವರು ಹಾರೈಸಿದ್ದಾರೆ.

Advertisement
Advertisement
Recent Posts
Advertisement